10:11 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

100 ಕೋಟಿ ಜನರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ

21/10/2021, 23:00

ಮಂಗಳೂರು(reporterkarnataka.com): ಭಾರತದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಿ ದಾಖಲೆ ಸೃಷ್ಟಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವದಲ್ಲಿ ವೈದ್ಯಕೀಯ ರಂಗದಲ್ಲಿ ಬಹಳಷ್ಟು ಮುಂದುವರಿದಿರುವ ದೇಶಗಳಲ್ಲೂ ಆಗದಂತಹ ಸಾಧನೆಯನ್ನು ಭಾರತ ಮಾಡಿದೆ. ಇದಕ್ಕೆ ಕಾರಣ ಉತ್ತಮ ನಾಯಕತ್ವ ಮತ್ತು ವೈದ್ಯಕೀಯ ರಂಗದ ಸಿಬ್ಬಂದಿಗಳ ಅವಿರತ ಶ್ರಮ ಎಂದು ಹೇಳಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಯಶಸ್ಸು ಗಳಿಸಿದ ನಂತರ ಲಸಿಕೆ ವಿತರಣೆಯಲ್ಲಿ ಭಾರತವು 100 ಕೋಟಿ ಜನರಿಗೆ ಲಸಿಕೆ ನೀಡಿದ ಮೊದಲ ದೇಶವಾಗಿದೆ. ಲಸಿಕೆಯ ಕುರಿತು ಇಲ್ಲ‌ಸಲ್ಲದ ಆರೋಪ ಹೊರೆಸಿದವರಿಗೆ ಇದು ಉತ್ತರವಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು