9:26 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೊರೊನಾ ಬಿಕ್ಕಟ್ಟು: 135 ಕೋಟಿ ರೂ. ನೆರವು ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ 

26/04/2021, 09:57

ನವದೆಹಲಿ(reporterkarnataka news):

ಪ್ರಸಕ್ತ ದೇಶ ಎದುರಿಸುತ್ತಿರುವ ಕೊರೋನಾ ಬಿಕ್ಕಟ್ಟು ನಿವಾರಿಸಲು 135 ಕೋಟಿ ರೂ. ನೆರವು ನೀಡುವುದಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಘೋಷಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸುಂದರ್ ಪಿಚೈ, ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಈ ಪರಿಸ್ಥಿತಿ ನೋಡಿ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಪಿಚೈ ಟ್ವೀಟ್ ಮಾಡಿದ್ದಾರೆ.

ಗೂಗಲ್‌ ಶೀಘ್ರವೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಅಪಾಯದಲ್ಲಿರುವ ಸಮುದಾಯಗಳಿಗೆ ಬೆಂಬಲ ನೀಡುವ ಉದ್ದೇಶದಿಂದ 135 ಕೋಟಿ ರೂ. ಅನುದಾನ

ನೀಡಲಿದೆ ಎಂದು  ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು