1:30 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೂಡ್ಲಗಿ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

22/10/2021, 09:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ  ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು. 

ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ನಾಗೇಶರವರು ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು, ಪೆನಾಲ್ ವಕೀಲರಾದ ಸಿ.ವಿರುಪಾಕ್ಷಪ್ಪ “ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ” ಕುರಿತು ಉಪನ್ಯಾಸ ಮಾಡಿದರು. 

ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಮಾತನಾಡಿದರು. ಸರ್ಕಾರಿ ಅಭಿಯೋಜಕ ಹೊಸಬಡ್ರು ಅಣ್ಣೇಶ, ಸರ್ಕಾರಿ ಸಹಾಯಕ ಅಭಿಯೋಜಕರಾದ ಹೋ.ಮ.ಪಂಡಿತರಾಧ್ಯ, ವಕೀಲರ ಸಂಘದ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಪ್ರಭಾರ ಮುಖ್ಯ ಶಿಕ್ಷಕ ಕೊಟ್ರೇಶ ವೇದಿಕೆಯಲ್ಲಿದ್ದರು. ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ ಮಾತನಾಡಿದರು. ನ್ಯಾಯ‍ಾಂಗ ಇಲಾಖೆಯ ಸುರೇಶ್ ವೈ ಏಣಗಿ ಪ್ರಾರ್ಥಿಸಿದರು, ಟಿ.ಪರಸಪ್ಪ ಸ್ವಾಗತಿಸಿದರು. ಜಿ.ಎಂ.ಮಲ್ಲಿಕಾರ್ಜುನ ಸ್ವಾಮಿ ನಿರೂಪಿಸಿದರು. ವಕೀಲರಾದ ಟಿ.ಮಲ್ಲಿಕಾರ್ಜುನ ವಂದಿಸಿದರು. 

ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ನ್ಯಾಯಾಂಗ ಇಲಾಖೆಯ ಸಿಬ್ಬಂದಿಯವರು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು