8:36 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕುಂದಾಪುರ: 50 ಸಾವಿರ ರೂ. ಮೌಲ್ಯದ ಗಾಂಜಾ, ಬ್ರೌನ್ ಶುಗರ್ ವಶ; ಕಾರವಾರದ ಮೂಲದ ವ್ಯಕ್ತಿ ಬಂಧನ

22/10/2021, 18:58

ಕುಂದಾಪುರ(reporterkarnataka.com): ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಸಾಗಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. 

ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ.

ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ್ಲಿದ್ದಾಗ ಶಾಸ್ತ್ರಿ ಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಂಧಿತನಿಂದ 40 ಸಾವಿರ ರೂ ಮೌಲ್ಯದ 1 ಕೆಜಿ 810 ಗ್ರಾಂ ಗಾಂಜಾ ಹಾಗೂ 10 ಸಾವಿರ ರೂ ಮೌಲ್ಯದ 1 ಗ್ರಾಂ ಬ್ರೌನ್ ಶುಗರ್, 1500 ರೂ ನಗದು ವಶಪಡಿಸಿಕೊಳ್ಳಲಾಗಿದೆ. 


ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಅಪರಾಧ ವಿಭಾಗದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ್, ರಮೇಶ್, ಕುಂದಾಪುರ ಠಾಣೆಯ ರಾಘವೇಂದ್ರ ಮೊಗೇರ, ವಿಜೇತ್, ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು