7:15 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು

22/10/2021, 18:59

ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.

ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ  ಠಾಣೆಯ ಸಿಬ್ಬಂದಿಗಳನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

ಠಾಣೆಯಲ್ಲಿ  ಸಂಧಾನ ವೇಳೆ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿ ದ್ದಾರೆ ಎಂದು ಆರೋಪ ಪವಿತ್ರಾ ಆಚಾರ್ಯ ವಿರುದ್ಧ ಕೇಳಿ ಬಂದಿದೆ. ಹೀಗಾಗಿ ಅವರನ್ನು ಬಂಧಿಸಿದ್ದು ಪ್ರಕರಣ ಸಂಬಂಧ ಸಂತ್ರಸ್ತೆಯ ಬಾಯ್ ಫ್ರೆಂಡ್ ಮತ್ತು ಆತನ ತಾಯಿ ಕೂಡ ಅರೆಸ್ಟ್ ಆಗಿದ್ದಾರೆ.

ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್ .ಎನ್ . ರಾಜೇಶ್ ಭಟ್  ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ರಾಜೇಶ್  ಅವರ ಕಚೇರಿಯಲ್ಲಿ ಇಂಟರ್ನ್ ಶಿಪ್ ಮಾಡಲು ಬಂದಿದ್ದ ವಿದ್ಯಾರ್ಥಿನಿ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು