10:04 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು

22/10/2021, 18:59

ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.

ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ  ಠಾಣೆಯ ಸಿಬ್ಬಂದಿಗಳನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

ಠಾಣೆಯಲ್ಲಿ  ಸಂಧಾನ ವೇಳೆ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿ ದ್ದಾರೆ ಎಂದು ಆರೋಪ ಪವಿತ್ರಾ ಆಚಾರ್ಯ ವಿರುದ್ಧ ಕೇಳಿ ಬಂದಿದೆ. ಹೀಗಾಗಿ ಅವರನ್ನು ಬಂಧಿಸಿದ್ದು ಪ್ರಕರಣ ಸಂಬಂಧ ಸಂತ್ರಸ್ತೆಯ ಬಾಯ್ ಫ್ರೆಂಡ್ ಮತ್ತು ಆತನ ತಾಯಿ ಕೂಡ ಅರೆಸ್ಟ್ ಆಗಿದ್ದಾರೆ.

ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್ .ಎನ್ . ರಾಜೇಶ್ ಭಟ್  ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ರಾಜೇಶ್  ಅವರ ಕಚೇರಿಯಲ್ಲಿ ಇಂಟರ್ನ್ ಶಿಪ್ ಮಾಡಲು ಬಂದಿದ್ದ ವಿದ್ಯಾರ್ಥಿನಿ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು