7:24 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ವಿಷಸೇವಿಸಿ ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ: ಹುಕ್ಕೇರಿಯ ಬೋರಗಲ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

23/10/2021, 20:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ಒಂದೇ ಕುಟುಂಬದ 5 ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬೋರಗಲ್ ಗ್ರಾಮದ 46 ವಯಸ್ಸಿನ ನಿವೃತ್ತ ಸೈನಿಕ ಗೋಪಾಲ ದೊಡ್ಡಪ್ಪ ಹಾದಿಮನಿ ಮತ್ತು ಆತನ ಮೂರು ಹೆಣ್ಣು ಮಕ್ಕಳು ಮತ್ತು ಓರ್ವ ಗಂಡು ಮಗ ಸೇರಿದಂತೆ ಐದು ಜನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಕ್ಕಳಾದ ಸೌಮ್ಯ ಗೋಪಾಲ್ ಮಾದೇವಿ(19), ಸ್ವಾತಿ ಗೋಪಾಲ ಹಾದಿಮನಿ(16), ಸಾಕ್ಷಿ ಗೋಪಾಲ್ ಹಾದಿಮನಿ(12), ಸೃಜನ್ ಗೋಪಾಲ್ ಹಾದಿಮನಿ(10) ಮೃತ ದುರ್ದೈವಿಗಳು. ಆತ್ಮ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಇತ್ತಿಚಿಗೆ ಗೋಪಾಲನ ಹೆಂಡತಿ ಕೊರೊನಾದಿಂದ ಸಾವನ್ನಪ್ಪಿದ್ದರು. 

ಸ್ಥಳಕ್ಕೆ ಸಂಕೇಶ್ವರ ಪಿಎಸ್‍ಆಯ್ ಗಣಪತಿ ಕೊಗನೊಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು