3:34 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಜಯನಗರ ಗಾರ್ಡನ್ ಸಿಟಿ ಆಸ್ಪತ್ರೆಗೆ ಕೇವಲ 8 ದಿನಗಳಲ್ಲಿ ಕಾಯಕಲ್ಪ; ಸಂಸದ ತೇಜಸ್ವಿ ಸೂರ್ಯ ಸಾಧನೆ

28/05/2021, 07:07

ಬೆಂಗಳೂರು(reporterkarnataka news): ಒಬ್ಬ ಸಂಸದನಿಗೆ ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಅತ್ಯುತ್ತಮ ನಿದರ್ಶನ. ಕಳೆದ 3 ವರ್ಷಗಳಿಂದ ನಿಷ್ಕ್ರಿಯವಾಗಿದ್ದ ಜಯನಗರದ ಗಾರ್ಡನ್ ಸಿಟಿ ಆಸ್ಪತ್ರೆಗೆ ಮತ್ತೆ ಕಾಯಕಲ್ಪ ನೀಡಿದ್ದಾರೆ.

ಕೇವಲ 8 ದಿನಗಳ ಅವಧಿಯಲ್ಲಿ  ತೇಜಸ್ವಿ ಸೂರ್ಯ ಅವರ ಪ್ರಯತ್ನದಿಂದ ಆಸ್ಪತ್ರೆಯನ್ನು ಪುನರುಜ್ಜೀವನಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ 70 ಬೆಡ್ ಗಳಿಗೆ ಅವಕಾಶವಿದೆ. ಇದರಲ್ಲಿ 10 ಐಸಿಯು, 10 ಎಚ್ ಡಿಯು ಹಾಗೂ 50 ಆಕ್ಸಿಜನ್ ಬೆಡ್ ಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು