6:31 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ

26/10/2021, 13:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ ಗ್ರಾಮದ ಹಿರಿಯರಾದ ನರಸಿಂಹಪ್ಪ ಉದ್ಘಾಟಿಸಿದರು.

ಕಾರ್ಮಿಕ ಮುಖಂಡ ಎಚ್. ವೀರಣ್ಣ ಮಾತನಾಡಿ ಮಂಡಳಿಯಲ್ಲಿ ಸಾವಿರಾರು ಕೋಟಿ ಅನುದಾನ ಇದ್ದು,ಆದ್ದರಿಂದ ರಾಜ್ಯದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳು ನೀಡಲಿದ್ದು, ನಿಜವಾದ ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಳ್ಳಬೇಕಿದೆ.  ನಿಗದಿತ ಸಮಯದಲ್ಲಿ ಕಾರ್ಮಿಕರು ತಮ್ಮ ಕಾರ್ಡ್ ಗಳನ್ನು ನವೀಕರಣ ಮಾಡಿಸಿಕೊಂಡು ತಮ್ಮ ಕುಟುಂಬಕ್ಕೆ ಮಕ್ಕಳ ವಿದ್ಯಾಭ್ಯಾಸಕ್ಕೆ ಇನ್ನೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು. ಈಗಾಗಲೇ ಮಂಡಳಿ ಕಳಪೆ ಕಾರ್ಡ್ ಗಳನ್ನು ತಡೆಯಲು ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಇದೇ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಡಿ.ಅಂತೇಶ್, ಗ್ರಾಮದ ಸಮಸ್ಥ ಕಟ್ಟಡ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು,ಅಧ್ಯಕ್ಷರಾಗಿ ಸಿಎಂ ಮಲ್ಲೇಶ್ ಉಪಾಧ್ಯಕ್ಷರಾಗಿ ಕೆ. ಪ್ರಧಾನ ಕಾರ್ಯದರ್ಶಿ ಎರಿಸ್ವಾಮಿ, ಖಜಾಂಚಿ ಎಂ.ದುರ್ಗೇಶ, ಪ್ರಭುದೇವ್ ಸೇರಿದಂತೆ ಸದಸ್ಯರನ್ನೊಳಗೊಂಡ ಗ್ರಾಮ ಘಟಕ ಅಸ್ಥಿತ್ವಕ್ಕೆ ತರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು