4:21 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಶಿಕ್ಷಕರ ನೇಮಕಾತಿ; ರಾಜ್ಯದಲ್ಲಿ ಇನ್ನು ಮುಂದೆ ವರ್ಷಕ್ಕೆ 2 ಬಾರಿ ಸಿಇಟಿ ಪರೀಕ್ಷೆ: ಸಚಿವ ನಾಗೇಶ್ 

26/10/2021, 21:44

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರ ನೇಮಕಾತಿಗೆ ನಡೆಯುವ ಸಿಇಟಿ ಪರೀಕ್ಷೆಯಲ್ಲಿ ಅಧಿಸೂಚನೆ ತಂದಷ್ಟು ಸಂಖ್ಯೆಯಲ್ಲಿ ಶಿಕ್ಷಕರು ಉತ್ತೀಣ೯ರಾಗುತ್ತಿಲ್ಲ ಎಂದರು.

ಈ ಹಿಂದೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೇವಲ 3 ಸಾವಿರ ಶಿಕ್ಷಕರು ಮಾತ್ರ ಉತ್ತೀಣ೯ರಾಗಿದ್ದಾರೆ. ಆದರೆ ನಮಗೆ ಅದಕಿಂತಲೂ ಅತೀ ಹೆಚ್ಚು ಶಿಕ್ಷಕರ ಅವಶ್ಯಕತೆ ಇತ್ತು ಎಂದರು. ಹೀಗಾಗಿ ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವಷ೯ದಲ್ಲಿ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ತೀಮಾ೯ನ ಕೈಗೊಳ್ಳಲಾಗಿದೆ , ಅತೀ ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು