1:39 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಶಿಕ್ಷಕರ ನೇಮಕಾತಿ; ರಾಜ್ಯದಲ್ಲಿ ಇನ್ನು ಮುಂದೆ ವರ್ಷಕ್ಕೆ 2 ಬಾರಿ ಸಿಇಟಿ ಪರೀಕ್ಷೆ: ಸಚಿವ ನಾಗೇಶ್ 

26/10/2021, 21:44

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರ ನೇಮಕಾತಿಗೆ ನಡೆಯುವ ಸಿಇಟಿ ಪರೀಕ್ಷೆಯಲ್ಲಿ ಅಧಿಸೂಚನೆ ತಂದಷ್ಟು ಸಂಖ್ಯೆಯಲ್ಲಿ ಶಿಕ್ಷಕರು ಉತ್ತೀಣ೯ರಾಗುತ್ತಿಲ್ಲ ಎಂದರು.

ಈ ಹಿಂದೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೇವಲ 3 ಸಾವಿರ ಶಿಕ್ಷಕರು ಮಾತ್ರ ಉತ್ತೀಣ೯ರಾಗಿದ್ದಾರೆ. ಆದರೆ ನಮಗೆ ಅದಕಿಂತಲೂ ಅತೀ ಹೆಚ್ಚು ಶಿಕ್ಷಕರ ಅವಶ್ಯಕತೆ ಇತ್ತು ಎಂದರು. ಹೀಗಾಗಿ ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವಷ೯ದಲ್ಲಿ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ತೀಮಾ೯ನ ಕೈಗೊಳ್ಳಲಾಗಿದೆ , ಅತೀ ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು