11:29 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ:  ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

26/04/2021, 10:53

ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ.

ವಿಶ್ವದ ಹಲವು ರಾಷ್ಟ್ರಗಳು ಭಾರತಕ್ಕೆ ಈಗಾಗಲೇ ನೆರವು ಘೋಷಿಸಿದ್ದು, ದುಬೈ ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಧೈರ್ಯ ತುಂಬಿದೆ. ಸಂಕಷ್ಟ ಮತ್ತು ಸವಾಲಿನ ಸಂದರ್ಭದರಲ್ಲಿ ನಾವು ಭಾರತದ ಜತೆ ಇದ್ದೇವೆ ಎಂದು ಬುರ್ಜ್ ಖಲೀಫಾದ ಟ್ವೀಟರ್ ಮೂಲಕ ಟ್ವೀಟ್ ಮಾಡಲಾಗಿದೆ. ದುಬೈನ ಇತರ ಪ್ರಮುಖ ಸ್ಥಳದಲ್ಲಿಯೂ ತ್ರಿವರ್ಣ ಧ್ವಜ ಹಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು