11:53 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ:  ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

26/04/2021, 10:53

ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ.

ವಿಶ್ವದ ಹಲವು ರಾಷ್ಟ್ರಗಳು ಭಾರತಕ್ಕೆ ಈಗಾಗಲೇ ನೆರವು ಘೋಷಿಸಿದ್ದು, ದುಬೈ ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಧೈರ್ಯ ತುಂಬಿದೆ. ಸಂಕಷ್ಟ ಮತ್ತು ಸವಾಲಿನ ಸಂದರ್ಭದರಲ್ಲಿ ನಾವು ಭಾರತದ ಜತೆ ಇದ್ದೇವೆ ಎಂದು ಬುರ್ಜ್ ಖಲೀಫಾದ ಟ್ವೀಟರ್ ಮೂಲಕ ಟ್ವೀಟ್ ಮಾಡಲಾಗಿದೆ. ದುಬೈನ ಇತರ ಪ್ರಮುಖ ಸ್ಥಳದಲ್ಲಿಯೂ ತ್ರಿವರ್ಣ ಧ್ವಜ ಹಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು