1:09 AM Monday15 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ:  ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

26/04/2021, 10:53

ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ.

ವಿಶ್ವದ ಹಲವು ರಾಷ್ಟ್ರಗಳು ಭಾರತಕ್ಕೆ ಈಗಾಗಲೇ ನೆರವು ಘೋಷಿಸಿದ್ದು, ದುಬೈ ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಧೈರ್ಯ ತುಂಬಿದೆ. ಸಂಕಷ್ಟ ಮತ್ತು ಸವಾಲಿನ ಸಂದರ್ಭದರಲ್ಲಿ ನಾವು ಭಾರತದ ಜತೆ ಇದ್ದೇವೆ ಎಂದು ಬುರ್ಜ್ ಖಲೀಫಾದ ಟ್ವೀಟರ್ ಮೂಲಕ ಟ್ವೀಟ್ ಮಾಡಲಾಗಿದೆ. ದುಬೈನ ಇತರ ಪ್ರಮುಖ ಸ್ಥಳದಲ್ಲಿಯೂ ತ್ರಿವರ್ಣ ಧ್ವಜ ಹಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು