2:45 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯ‍ಾಕ್ಸೀನ್ ಲಸಿಕೆ ಹಾಕಿಸಿಕೊಂಡರು

27/10/2021, 08:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ  ಸುಟ್ಟ  ಕರ್ನಾರಹಟ್ಟಿ ಗ್ರಾಮದ ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಅವರು. ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಇವರಿಗೆ ಯಾವುದೇ ಆರೋಗ್ಯದ ಸಮಸ್ಯೆಗಳು ಆಗಿರುವುದಿಲ್ಲ, ಜೊತೆಗೆ ಅವರು ಇತರರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೋರಿ ಜಾಗ್ರತೆ ಮೂಡಿಸಿದ್ದಾರೆ.

ದೇಶದಲ್ಲಿ 100 ಕೋಟಿ ಡೋಸ್‌ ಲಸಿಕೆಯ ಸಾಧನೆಯ ಸುಸಂದರ್ಭದಲ್ಲಿ, ಲಸಿಕೆ ನೀಡಿದ ದೇಶಕ್ಕೆ ಅಭಿನಂದನೆಗಳು ಎಲ್ಲರೂ ಮುಂದೆ ಬಂದು ಲಸಿಕೆ ಹಾಕಿಸಿ ಕೊಳ್ಳಿ ಎಂದು, ಚನ್ನಪ್ಪ ಕೋವ್ಯಾಕ್ಸೀನ್ ಕುರಿತು ಜಾಗ್ರತೆ ಮೂಡಿಸುವ ಮೂಲಕ ಅಂಧ ಚನ್ನಪ್ಪ ಇತರರಿಗೆ ಪ್ರೇರಣೆಯ ಶಕ್ತಿಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು