8:24 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯ‍ಾಕ್ಸೀನ್ ಲಸಿಕೆ ಹಾಕಿಸಿಕೊಂಡರು

27/10/2021, 08:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ  ಸುಟ್ಟ  ಕರ್ನಾರಹಟ್ಟಿ ಗ್ರಾಮದ ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಅವರು. ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಇವರಿಗೆ ಯಾವುದೇ ಆರೋಗ್ಯದ ಸಮಸ್ಯೆಗಳು ಆಗಿರುವುದಿಲ್ಲ, ಜೊತೆಗೆ ಅವರು ಇತರರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೋರಿ ಜಾಗ್ರತೆ ಮೂಡಿಸಿದ್ದಾರೆ.

ದೇಶದಲ್ಲಿ 100 ಕೋಟಿ ಡೋಸ್‌ ಲಸಿಕೆಯ ಸಾಧನೆಯ ಸುಸಂದರ್ಭದಲ್ಲಿ, ಲಸಿಕೆ ನೀಡಿದ ದೇಶಕ್ಕೆ ಅಭಿನಂದನೆಗಳು ಎಲ್ಲರೂ ಮುಂದೆ ಬಂದು ಲಸಿಕೆ ಹಾಕಿಸಿ ಕೊಳ್ಳಿ ಎಂದು, ಚನ್ನಪ್ಪ ಕೋವ್ಯಾಕ್ಸೀನ್ ಕುರಿತು ಜಾಗ್ರತೆ ಮೂಡಿಸುವ ಮೂಲಕ ಅಂಧ ಚನ್ನಪ್ಪ ಇತರರಿಗೆ ಪ್ರೇರಣೆಯ ಶಕ್ತಿಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು