7:26 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯ‍ಾಕ್ಸೀನ್ ಲಸಿಕೆ ಹಾಕಿಸಿಕೊಂಡರು

27/10/2021, 08:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ  ಸುಟ್ಟ  ಕರ್ನಾರಹಟ್ಟಿ ಗ್ರಾಮದ ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಅವರು. ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಇವರಿಗೆ ಯಾವುದೇ ಆರೋಗ್ಯದ ಸಮಸ್ಯೆಗಳು ಆಗಿರುವುದಿಲ್ಲ, ಜೊತೆಗೆ ಅವರು ಇತರರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೋರಿ ಜಾಗ್ರತೆ ಮೂಡಿಸಿದ್ದಾರೆ.

ದೇಶದಲ್ಲಿ 100 ಕೋಟಿ ಡೋಸ್‌ ಲಸಿಕೆಯ ಸಾಧನೆಯ ಸುಸಂದರ್ಭದಲ್ಲಿ, ಲಸಿಕೆ ನೀಡಿದ ದೇಶಕ್ಕೆ ಅಭಿನಂದನೆಗಳು ಎಲ್ಲರೂ ಮುಂದೆ ಬಂದು ಲಸಿಕೆ ಹಾಕಿಸಿ ಕೊಳ್ಳಿ ಎಂದು, ಚನ್ನಪ್ಪ ಕೋವ್ಯಾಕ್ಸೀನ್ ಕುರಿತು ಜಾಗ್ರತೆ ಮೂಡಿಸುವ ಮೂಲಕ ಅಂಧ ಚನ್ನಪ್ಪ ಇತರರಿಗೆ ಪ್ರೇರಣೆಯ ಶಕ್ತಿಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು