1:38 PM Saturday8 - August 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ…

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ

27/10/2021, 15:03

ಬೆಂಗಳೂರು(Reporter Karnataka)
ಯುವಕನೊಬ್ಬ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ಹೊಸಕೋಟೆ ತಾಲೂಕಿನ ಲಿಂಗಧೀರ ಮಲ್ಲಸಂದ್ರದಲ್ಲಿ ನಡೆದಿದೆ.

ಅಂಕೋಲ ಮೂಲದ ಉಷಾ(25) ಎನ್ನುವ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ತಾನು ವಿಷ ಸೇವಿಸಿ ತಮಿಳುನಾಡಿನ ಗೋಪಾಲಕೃಷ್ಣ(30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಉಷಾ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಬೇರೊಂದು ಖಾಸಗಿ ಕಂಪನಿಯಲ್ಲಿ ಗೋಪಾಲಕೃಷ್ಣ ಕೂಡ ಕೆಲಸ ಮಾಡುತ್ತಿದ್ದ. ಹಲವು ದಿನದಿಂದ ಉಷಾಳನ್ನು ಗೋಪಾಲಕೃಷ್ಣ ಪ್ರೀತಿಸುತ್ತಿದ್ದ.

ಲಿಂಗಧೀರ ಮಲ್ಲಸಂದ್ರದಲ್ಲಿ ಯುವತಿ ಕೊಲೆ ಮಾಡಿದ ಗೋಪಾಲಕೃಷ್ಣ, ಗೆದ್ದಲಾಪುರ ಬಳಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನುಗೊಂಡನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು