2:35 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಪೋಲಿಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರು : ಇಬ್ಬರ ದುರ್ಮರಣ

28/10/2021, 11:51

ತಿಪಟೂರು(Reporterkarnataka.com)

ತಿಪಟೂರು ತಾಲ್ಲೂಕಿನ ಬಳುವನೆರಲು ಗ್ರಾಮದ ಗೇಟ್ ಬಳಿ ಬುಧವಾರ ವೇಗದಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿದೆ.

 ಬಳುವನೆರಲು ಗ್ರಾಮದ ನಾಗಣ್ಣ (65), ಹಾಲಿನ ಡೇರಿ ಮಾಜಿ ಕಾರ್ಯದರ್ಶಿ, ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ್ (55) ಮೃತರು. ಬಳುವನೆರಲು ಗೇಟ್ ಬಳಿ ಹೊನ್ನವಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿ ಗೇಟ್ ಬಳಿಯಲ್ಲಿ ವಾಹನ ಚಾಲಕರಿಗೆ ದಂಡ ವಿಧಿಸುತ್ತಿದ್ದರು. ಇದನ್ನು ಗಮನಿಸಿದ ಕಾರ್‌ ಚಾಲಕರು ವೇಗವನ್ನು ಹೆಚ್ಚಿಸಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ವೇಗ ಹೆಚ್ಚಾಗಿದ್ದರಿಂದ ವಾಹನ ಹತೋಟಿಗೆ ಸಿಗದೆ ಎದುರಿಗೆ ಬರುತ್ತಿದ್ದ ಬೈಕ್‌ಗೆ ಗುದ್ದಿದ್ದಾರೆ. ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು