6:50 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಪೋಲಿಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರು : ಇಬ್ಬರ ದುರ್ಮರಣ

28/10/2021, 11:51

ತಿಪಟೂರು(Reporterkarnataka.com)

ತಿಪಟೂರು ತಾಲ್ಲೂಕಿನ ಬಳುವನೆರಲು ಗ್ರಾಮದ ಗೇಟ್ ಬಳಿ ಬುಧವಾರ ವೇಗದಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿದೆ.

 ಬಳುವನೆರಲು ಗ್ರಾಮದ ನಾಗಣ್ಣ (65), ಹಾಲಿನ ಡೇರಿ ಮಾಜಿ ಕಾರ್ಯದರ್ಶಿ, ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ್ (55) ಮೃತರು. ಬಳುವನೆರಲು ಗೇಟ್ ಬಳಿ ಹೊನ್ನವಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿ ಗೇಟ್ ಬಳಿಯಲ್ಲಿ ವಾಹನ ಚಾಲಕರಿಗೆ ದಂಡ ವಿಧಿಸುತ್ತಿದ್ದರು. ಇದನ್ನು ಗಮನಿಸಿದ ಕಾರ್‌ ಚಾಲಕರು ವೇಗವನ್ನು ಹೆಚ್ಚಿಸಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ವೇಗ ಹೆಚ್ಚಾಗಿದ್ದರಿಂದ ವಾಹನ ಹತೋಟಿಗೆ ಸಿಗದೆ ಎದುರಿಗೆ ಬರುತ್ತಿದ್ದ ಬೈಕ್‌ಗೆ ಗುದ್ದಿದ್ದಾರೆ. ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು