8:03 PM Tuesday8 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಪರ್ಯಾಯ ಪಂಪ್ ಕೊಳವೆ ಜೋಡಿಸಲು 2 ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ: ಸಾರ್ವಜನಿಕರು ಸಹಕರಿಸಲು ಶಾಸಕರ ಮನವಿ

29/10/2021, 09:16

ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ತುಂಬೆ ರೇಚಕ ಸ್ಥಾವರವನ್ನು ಉನ್ನತೀಕರಣ ಯೋಜನೆ ಕಾರ್ಯಗತ ನಿಟ್ಟಿನಲ್ಲಿ ಸರಿಸುಮಾರು 30-40 ದಿನಗಳ‌ ಕಾಲಾವಕಾಶದ‌ ಅವಶ್ಯಕತೆಯಿದೆ. ಆ ಸಂದರ್ಭದಲ್ಲಿ ಮಂಗಳೂರು ನಗರಕ್ಕೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವುದರಿಂದ, ಆ ಅಡಚಣೆಯನ್ನು ತಪ್ಪಿಸುವ ಸಲುವಾಗಿ ಈಗಿರುವಂತಹ ಹೆಚ್ಚುವರಿ ಸ್ಟಾಂಡ್ ಬೈ ಪಂಪ್ ಗಳನ್ನು ಉಪಯೋಸುವ ನಿಟ್ಟಿನಲ್ಲಿ ಅದಕ್ಕೆ ಬೇಕಿರುವ ಕೊಳವೆ ಜೋಡಣೆಯ ಮಾಡಲು ಎರಡು ದಿನಗಳ‌ ಕಾಲ ನೀರು ಪೂರೈಕೆಯನ್ನು ಸ್ಥಗಿತಗೊಳಿಸುವ ಅನಿವಾರ್ಯತೆ ಎದುರಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕ ಡಿ. ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 50 ವರ್ಷ ಹಳೆಯ ಜ್ಯಾಕ್ ವೆಲನ್ನು ಉನ್ನತೀಕರಣಗೊಳಿಸುವ ಕಾಮಗಾರಿಗಳ ಪ್ರಾರಂಭವಾದಾಗ 30-40 ದಿನಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಅಡೆತಡೆಯಾಗದಂತೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಿದ್ದೇವೆ ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು