5:37 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ 

30/10/2021, 09:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು.  
ಭಗವಂತ ಅವರ ಅತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಲಕ್ಷಾಂತರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಲಿಂಗಸುಗೂರು ತಾಲೂಕು ಜೆಡಿಎಸ್ ವತಿಯಿಂದ ಪ್ರಾರ್ಥಿಸುತ್ತೇವೆ ಎಂದು ಸಿದ್ದುಬಂಡಿ ಹೇಳಿದರು.

ಅವರ ಅನಿರೀಕ್ಷಿತ ಈ  ಸಾವು ಕರುನಾಡಿನಲ್ಲಿ ಕಣ್ಣಿರ ಕಡಲನ್ನೆ ಸೃಷ್ಟಿಮಾಡಿದೆ. ಅವರನ್ನು ಕಳೆದುಕೊಂಡ ಕನ್ನಡ ನಾಡು ನಿಜಕ್ಕೂ ಶೋಕ ಸಾಗರಕ್ಕೆ ಜಾರಿ ಬಿದ್ದಿದೆ.

ಈ ಸಂದರ್ಭದಲ್ಲಿ ನಾಗಭೂಷಣ ಅಧ್ಯಕ್ಷರು ತಾಲೂಕು ಜೆಡಿಎಸ್ ಗೋವಿಂದರಾಜ್ ಅಮ್ಮಾಪುರ್ ತಾಲೂಕು ಉಪಾಧ್ಯಕ್ಷರು ಜೆಡಿಎಸ್ ಇಮ್ತಿಯಾಜ್ ಪಾಷಾ ಅಧ್ಯಕ್ಷರು ಯುವ ಘಟಕ ವಿಜಯ ಪೂಜಾರಿ ಸಿದ್ದು ಬಡಿಗೇರ್ ಪರುಶುರಾಮ ಕೆಂಭಾವಿ ಸಾದಾ ಕಟ್ಟಿಮನಿ ಮತ್ತು ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು