5:52 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ 

30/10/2021, 09:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು.  
ಭಗವಂತ ಅವರ ಅತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಲಕ್ಷಾಂತರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಲಿಂಗಸುಗೂರು ತಾಲೂಕು ಜೆಡಿಎಸ್ ವತಿಯಿಂದ ಪ್ರಾರ್ಥಿಸುತ್ತೇವೆ ಎಂದು ಸಿದ್ದುಬಂಡಿ ಹೇಳಿದರು.

ಅವರ ಅನಿರೀಕ್ಷಿತ ಈ  ಸಾವು ಕರುನಾಡಿನಲ್ಲಿ ಕಣ್ಣಿರ ಕಡಲನ್ನೆ ಸೃಷ್ಟಿಮಾಡಿದೆ. ಅವರನ್ನು ಕಳೆದುಕೊಂಡ ಕನ್ನಡ ನಾಡು ನಿಜಕ್ಕೂ ಶೋಕ ಸಾಗರಕ್ಕೆ ಜಾರಿ ಬಿದ್ದಿದೆ.

ಈ ಸಂದರ್ಭದಲ್ಲಿ ನಾಗಭೂಷಣ ಅಧ್ಯಕ್ಷರು ತಾಲೂಕು ಜೆಡಿಎಸ್ ಗೋವಿಂದರಾಜ್ ಅಮ್ಮಾಪುರ್ ತಾಲೂಕು ಉಪಾಧ್ಯಕ್ಷರು ಜೆಡಿಎಸ್ ಇಮ್ತಿಯಾಜ್ ಪಾಷಾ ಅಧ್ಯಕ್ಷರು ಯುವ ಘಟಕ ವಿಜಯ ಪೂಜಾರಿ ಸಿದ್ದು ಬಡಿಗೇರ್ ಪರುಶುರಾಮ ಕೆಂಭಾವಿ ಸಾದಾ ಕಟ್ಟಿಮನಿ ಮತ್ತು ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು