11:14 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ 

30/10/2021, 09:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು.  
ಭಗವಂತ ಅವರ ಅತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಲಕ್ಷಾಂತರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಲಿಂಗಸುಗೂರು ತಾಲೂಕು ಜೆಡಿಎಸ್ ವತಿಯಿಂದ ಪ್ರಾರ್ಥಿಸುತ್ತೇವೆ ಎಂದು ಸಿದ್ದುಬಂಡಿ ಹೇಳಿದರು.

ಅವರ ಅನಿರೀಕ್ಷಿತ ಈ  ಸಾವು ಕರುನಾಡಿನಲ್ಲಿ ಕಣ್ಣಿರ ಕಡಲನ್ನೆ ಸೃಷ್ಟಿಮಾಡಿದೆ. ಅವರನ್ನು ಕಳೆದುಕೊಂಡ ಕನ್ನಡ ನಾಡು ನಿಜಕ್ಕೂ ಶೋಕ ಸಾಗರಕ್ಕೆ ಜಾರಿ ಬಿದ್ದಿದೆ.

ಈ ಸಂದರ್ಭದಲ್ಲಿ ನಾಗಭೂಷಣ ಅಧ್ಯಕ್ಷರು ತಾಲೂಕು ಜೆಡಿಎಸ್ ಗೋವಿಂದರಾಜ್ ಅಮ್ಮಾಪುರ್ ತಾಲೂಕು ಉಪಾಧ್ಯಕ್ಷರು ಜೆಡಿಎಸ್ ಇಮ್ತಿಯಾಜ್ ಪಾಷಾ ಅಧ್ಯಕ್ಷರು ಯುವ ಘಟಕ ವಿಜಯ ಪೂಜಾರಿ ಸಿದ್ದು ಬಡಿಗೇರ್ ಪರುಶುರಾಮ ಕೆಂಭಾವಿ ಸಾದಾ ಕಟ್ಟಿಮನಿ ಮತ್ತು ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು