1:37 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ 

30/10/2021, 09:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು.  
ಭಗವಂತ ಅವರ ಅತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಲಕ್ಷಾಂತರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಲಿಂಗಸುಗೂರು ತಾಲೂಕು ಜೆಡಿಎಸ್ ವತಿಯಿಂದ ಪ್ರಾರ್ಥಿಸುತ್ತೇವೆ ಎಂದು ಸಿದ್ದುಬಂಡಿ ಹೇಳಿದರು.

ಅವರ ಅನಿರೀಕ್ಷಿತ ಈ  ಸಾವು ಕರುನಾಡಿನಲ್ಲಿ ಕಣ್ಣಿರ ಕಡಲನ್ನೆ ಸೃಷ್ಟಿಮಾಡಿದೆ. ಅವರನ್ನು ಕಳೆದುಕೊಂಡ ಕನ್ನಡ ನಾಡು ನಿಜಕ್ಕೂ ಶೋಕ ಸಾಗರಕ್ಕೆ ಜಾರಿ ಬಿದ್ದಿದೆ.

ಈ ಸಂದರ್ಭದಲ್ಲಿ ನಾಗಭೂಷಣ ಅಧ್ಯಕ್ಷರು ತಾಲೂಕು ಜೆಡಿಎಸ್ ಗೋವಿಂದರಾಜ್ ಅಮ್ಮಾಪುರ್ ತಾಲೂಕು ಉಪಾಧ್ಯಕ್ಷರು ಜೆಡಿಎಸ್ ಇಮ್ತಿಯಾಜ್ ಪಾಷಾ ಅಧ್ಯಕ್ಷರು ಯುವ ಘಟಕ ವಿಜಯ ಪೂಜಾರಿ ಸಿದ್ದು ಬಡಿಗೇರ್ ಪರುಶುರಾಮ ಕೆಂಭಾವಿ ಸಾದಾ ಕಟ್ಟಿಮನಿ ಮತ್ತು ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು