11:58 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ 

30/10/2021, 09:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು.  
ಭಗವಂತ ಅವರ ಅತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಲಕ್ಷಾಂತರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಲಿಂಗಸುಗೂರು ತಾಲೂಕು ಜೆಡಿಎಸ್ ವತಿಯಿಂದ ಪ್ರಾರ್ಥಿಸುತ್ತೇವೆ ಎಂದು ಸಿದ್ದುಬಂಡಿ ಹೇಳಿದರು.

ಅವರ ಅನಿರೀಕ್ಷಿತ ಈ  ಸಾವು ಕರುನಾಡಿನಲ್ಲಿ ಕಣ್ಣಿರ ಕಡಲನ್ನೆ ಸೃಷ್ಟಿಮಾಡಿದೆ. ಅವರನ್ನು ಕಳೆದುಕೊಂಡ ಕನ್ನಡ ನಾಡು ನಿಜಕ್ಕೂ ಶೋಕ ಸಾಗರಕ್ಕೆ ಜಾರಿ ಬಿದ್ದಿದೆ.

ಈ ಸಂದರ್ಭದಲ್ಲಿ ನಾಗಭೂಷಣ ಅಧ್ಯಕ್ಷರು ತಾಲೂಕು ಜೆಡಿಎಸ್ ಗೋವಿಂದರಾಜ್ ಅಮ್ಮಾಪುರ್ ತಾಲೂಕು ಉಪಾಧ್ಯಕ್ಷರು ಜೆಡಿಎಸ್ ಇಮ್ತಿಯಾಜ್ ಪಾಷಾ ಅಧ್ಯಕ್ಷರು ಯುವ ಘಟಕ ವಿಜಯ ಪೂಜಾರಿ ಸಿದ್ದು ಬಡಿಗೇರ್ ಪರುಶುರಾಮ ಕೆಂಭಾವಿ ಸಾದಾ ಕಟ್ಟಿಮನಿ ಮತ್ತು ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು