11:14 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗಾನ ನಮನ: ಶಾಸಕ ಎಂ.ಪಿ‌. ಕುಮಾರಸ್ವಾಮಿ ಹಾಡಿದ ಹಾಡು ಯಾವುದು ಗೊತ್ತೇ?

30/10/2021, 19:23

ಚಿಕ್ಕಮಗಳೂರು(reporterkarnataka.com): ನಟ ಪುನೀತ್ ರಾಜಕುಮಾರ್ ಅವರಿಗೆ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ಅವರು ‘ಕಾಣದಂತೆ ಮಾಯವಾದನೂ’ ಗೀತೆಯನ್ನು ಹಾಡುವ ಮೂಲಕ ಗಾನ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವರನಟ ಡಾ.ರಾಜಕುಮಾರ್ ಅವರ ಅಚ್ಚುಮೆಚ್ಚಿನ ಮಗನಾಗಿ ಕರುನಾಡಿನ ಎಲ್ಲರ ಮನೆಮಗನಂತೆ ಬಾಳಿದವರು ಪುನೀತ್ ರಾಜಕುಮಾರ್  ಅವರು. ಪುನೀತ್ ರಾಜಕುಮಾರ್ ಅವರ ಅಗಲಿಕೆಯಿಂದ ಕರುನಾಡು ತಬ್ಬಲಿಯಾಗಿದೆ. ಸಿನಿಮಾ ಪ್ರಪಂಚಕ್ಕೆ ಅದ್ಬುತ ಚಿತ್ರಗಳನ್ನು ನೀಡದ ಪುನೀತ್ ಅವರು ಅವರ ಸಿನಿಮಾಗಳ‌ ಮೂಲಕ ಅಮರರಾಗಿರುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು