11:26 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗಾನ ನಮನ: ಶಾಸಕ ಎಂ.ಪಿ‌. ಕುಮಾರಸ್ವಾಮಿ ಹಾಡಿದ ಹಾಡು ಯಾವುದು ಗೊತ್ತೇ?

30/10/2021, 19:23

ಚಿಕ್ಕಮಗಳೂರು(reporterkarnataka.com): ನಟ ಪುನೀತ್ ರಾಜಕುಮಾರ್ ಅವರಿಗೆ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ಅವರು ‘ಕಾಣದಂತೆ ಮಾಯವಾದನೂ’ ಗೀತೆಯನ್ನು ಹಾಡುವ ಮೂಲಕ ಗಾನ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವರನಟ ಡಾ.ರಾಜಕುಮಾರ್ ಅವರ ಅಚ್ಚುಮೆಚ್ಚಿನ ಮಗನಾಗಿ ಕರುನಾಡಿನ ಎಲ್ಲರ ಮನೆಮಗನಂತೆ ಬಾಳಿದವರು ಪುನೀತ್ ರಾಜಕುಮಾರ್  ಅವರು. ಪುನೀತ್ ರಾಜಕುಮಾರ್ ಅವರ ಅಗಲಿಕೆಯಿಂದ ಕರುನಾಡು ತಬ್ಬಲಿಯಾಗಿದೆ. ಸಿನಿಮಾ ಪ್ರಪಂಚಕ್ಕೆ ಅದ್ಬುತ ಚಿತ್ರಗಳನ್ನು ನೀಡದ ಪುನೀತ್ ಅವರು ಅವರ ಸಿನಿಮಾಗಳ‌ ಮೂಲಕ ಅಮರರಾಗಿರುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು