9:16 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗಾನ ನಮನ: ಶಾಸಕ ಎಂ.ಪಿ‌. ಕುಮಾರಸ್ವಾಮಿ ಹಾಡಿದ ಹಾಡು ಯಾವುದು ಗೊತ್ತೇ?

30/10/2021, 19:23

ಚಿಕ್ಕಮಗಳೂರು(reporterkarnataka.com): ನಟ ಪುನೀತ್ ರಾಜಕುಮಾರ್ ಅವರಿಗೆ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ಅವರು ‘ಕಾಣದಂತೆ ಮಾಯವಾದನೂ’ ಗೀತೆಯನ್ನು ಹಾಡುವ ಮೂಲಕ ಗಾನ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವರನಟ ಡಾ.ರಾಜಕುಮಾರ್ ಅವರ ಅಚ್ಚುಮೆಚ್ಚಿನ ಮಗನಾಗಿ ಕರುನಾಡಿನ ಎಲ್ಲರ ಮನೆಮಗನಂತೆ ಬಾಳಿದವರು ಪುನೀತ್ ರಾಜಕುಮಾರ್  ಅವರು. ಪುನೀತ್ ರಾಜಕುಮಾರ್ ಅವರ ಅಗಲಿಕೆಯಿಂದ ಕರುನಾಡು ತಬ್ಬಲಿಯಾಗಿದೆ. ಸಿನಿಮಾ ಪ್ರಪಂಚಕ್ಕೆ ಅದ್ಬುತ ಚಿತ್ರಗಳನ್ನು ನೀಡದ ಪುನೀತ್ ಅವರು ಅವರ ಸಿನಿಮಾಗಳ‌ ಮೂಲಕ ಅಮರರಾಗಿರುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು