11:03 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗಾನ ನಮನ: ಶಾಸಕ ಎಂ.ಪಿ‌. ಕುಮಾರಸ್ವಾಮಿ ಹಾಡಿದ ಹಾಡು ಯಾವುದು ಗೊತ್ತೇ?

30/10/2021, 19:23

ಚಿಕ್ಕಮಗಳೂರು(reporterkarnataka.com): ನಟ ಪುನೀತ್ ರಾಜಕುಮಾರ್ ಅವರಿಗೆ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ಅವರು ‘ಕಾಣದಂತೆ ಮಾಯವಾದನೂ’ ಗೀತೆಯನ್ನು ಹಾಡುವ ಮೂಲಕ ಗಾನ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವರನಟ ಡಾ.ರಾಜಕುಮಾರ್ ಅವರ ಅಚ್ಚುಮೆಚ್ಚಿನ ಮಗನಾಗಿ ಕರುನಾಡಿನ ಎಲ್ಲರ ಮನೆಮಗನಂತೆ ಬಾಳಿದವರು ಪುನೀತ್ ರಾಜಕುಮಾರ್  ಅವರು. ಪುನೀತ್ ರಾಜಕುಮಾರ್ ಅವರ ಅಗಲಿಕೆಯಿಂದ ಕರುನಾಡು ತಬ್ಬಲಿಯಾಗಿದೆ. ಸಿನಿಮಾ ಪ್ರಪಂಚಕ್ಕೆ ಅದ್ಬುತ ಚಿತ್ರಗಳನ್ನು ನೀಡದ ಪುನೀತ್ ಅವರು ಅವರ ಸಿನಿಮಾಗಳ‌ ಮೂಲಕ ಅಮರರಾಗಿರುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು