9:15 PM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಲಾರಿ ಟಿಪ್ಪರ್ ಮಧ್ಯೆ ಭೀಕರ ಅಪಘಾತ : ಮಹಿಳೆ ಮೃತ್ಯು

31/10/2021, 13:24

ಮಂಗಳೂರು(Reporterkarnataka news): ಮಂಗಳೂರಿನ ಪಡೀಲ್‌ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ, ಸವಾರೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ವಿದ್ಯಾ ಕಣ್ವತೀರ್ಥ(46) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಕ್ಯಾಂಪ್ಕೋ ಚಾಕೋಲೇಟ್‍ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಆಗಿದ್ದರು.

ಪಡೀಲ್‍’ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ವಿದ್ಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು