1:16 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಂಗಳೂರು ಬಳಿ ಅಮೆಜಾನ್ ಕಂಪೆನಿಯ ಲಾರಿ ಅಪಹರಣ: ಕೋಟ್ಯಂತರ ಮೌಲ್ಯದ ವಸ್ತು ಕಳವು

31/10/2021, 19:09

ಬೆಂಗಳೂರು(reporterkarnataka.com) : ಅಮೆಜಾನ್ ಕಂಪನಿಗೆ ಸೇರಿದ ಕಂಟೇನರ್ ಲಾರಿಯೊಂದನ್ನು ಅಪಹರಿಸಿ  ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನಗೊಂಡನಹಳ್ಳಿಯಲ್ಲಿ ನಡೆದಿದೆ.

ದೇವನಹಳ್ಳಿ ಮಾರ್ಗವಾಗಿ ಹೊಸಕೋಟೆ ತಾಲೂಕಿನ ಅನಗೊಂಡನಹಳ್ಳಿ ಬಳಿಯ ಫ್ಯಾಕ್ಟರಿಗೆ ತೆರಳುತ್ತಿದ್ದ ಕಂಟೇನರ್ ಲಾರಿಯ ಜಿಪಿಎಸ್ ಕಿತ್ತು ಬಿಸಾಕಿದ್ದು, ಬಳಿಕ ಲಾರಿ ಅಪಹರಿಸಿದ್ದಾರೆ.

ಅದರಲ್ಲಿದ್ದ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳು, ಗೃಹೋಪಯೋಗಿ ವಸ್ತುಗಳು ಸೇರಿ ಸುಮಾರು ಒಂದುವರೆ ಕೋಟಿ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು