9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಂಗಳೂರು ಬಳಿ ಅಮೆಜಾನ್ ಕಂಪೆನಿಯ ಲಾರಿ ಅಪಹರಣ: ಕೋಟ್ಯಂತರ ಮೌಲ್ಯದ ವಸ್ತು ಕಳವು

31/10/2021, 19:09

ಬೆಂಗಳೂರು(reporterkarnataka.com) : ಅಮೆಜಾನ್ ಕಂಪನಿಗೆ ಸೇರಿದ ಕಂಟೇನರ್ ಲಾರಿಯೊಂದನ್ನು ಅಪಹರಿಸಿ  ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನಗೊಂಡನಹಳ್ಳಿಯಲ್ಲಿ ನಡೆದಿದೆ.

ದೇವನಹಳ್ಳಿ ಮಾರ್ಗವಾಗಿ ಹೊಸಕೋಟೆ ತಾಲೂಕಿನ ಅನಗೊಂಡನಹಳ್ಳಿ ಬಳಿಯ ಫ್ಯಾಕ್ಟರಿಗೆ ತೆರಳುತ್ತಿದ್ದ ಕಂಟೇನರ್ ಲಾರಿಯ ಜಿಪಿಎಸ್ ಕಿತ್ತು ಬಿಸಾಕಿದ್ದು, ಬಳಿಕ ಲಾರಿ ಅಪಹರಿಸಿದ್ದಾರೆ.

ಅದರಲ್ಲಿದ್ದ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳು, ಗೃಹೋಪಯೋಗಿ ವಸ್ತುಗಳು ಸೇರಿ ಸುಮಾರು ಒಂದುವರೆ ಕೋಟಿ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು