9:17 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಖ್ಯಾತ ನಟ ಪುನೀತ್ ಗೆ ಮಸ್ತಿ ಶಾಸಕ ಬಸನಗೌಡ ತುರ್ವಿಹಾಳ ಶ್ರದ್ಧಾಂಜಲಿ

31/10/2021, 19:18

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡ ಚಲನ ಚಿತ್ರರಂಗದ ಸಜ್ಜನಿಕೆಯ ಹಾಗೂ ಖ್ಯಾತ ನಟ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಮಸ್ಕಿಯ ದೈವದ ಕಟ್ಟೆ ಬಳಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಅಭಿಮಾನಿಗಳಲ್ಲಿ ಮತ್ತು ಕನ್ನಡ ಚಿತ್ರರಂಗದ ಕಲಾವಿದರಿಗೆ ಮರೆಯಲಾದ ದುಃಖವಾಗಿದೆ.

ಅವರು ಅಭಿಮಾನಿಗಳಿಗಾಗಿ ತಮ್ಮ ಜೀವನವನ್ನೇ ಲೆಕ್ಕಿಸದೆ ಕೆಲಸ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ನಮ್ಮದೇ ಸಿಗಲೆಂದು ಪ್ರಾರ್ಥಿಸಿದರು.

ಮಸ್ಕಿಯಲ್ಲಿ ಪುನೀತ್ ಅಭಿಮಾನಿಗಳು ಹಳ್ಳದ ದಂಡೆಯಲ್ಲಿ ನಿಂತು ದೇವರನ್ನು ಪ್ರಾರ್ಥಿಸುವ ಮೂಲಕ ಮೊರೆ ಹೋದರು. ನಂದಿ ಪಬ್ಲಿಕ್ 
ಸ್ಕೂಲ್ ನ ಶರಣು ನಾಯಕ್  ಸಂತಾಪ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಮುಖಂಡರಾದ ಹನುಮಂತಪ್ಪ ಮುದ್ದಾಪೂರು, ಪಂಪನಗೌಡ ಗುಡದೂರು, ಮೈಬುಸಾಬ ಮುದ್ದಾಪೂರು, ವೆಂಕಟರೆಡ್ಡಿ ಹಾಲಾಪುರ, ಕೃಷ್ಣ ಚಿಗರಿ‌, ಬಸನಗೌಡ ಮುದವಾಳ, ಸುರೇಶ್ ಬ್ಯಾಳಿ, ಆನಂದ ವಿರುಪೂರ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಬಳ್ಳಾ, ಶರಣಪ್ಪ ಎಲಿಗಾರ, ಮಲ್ಲಯ್ಯ ಮುರಾರಿ, ಬಸನಗೌಡ ಮಾರಲದಿನ್ನಿ, ಮೈಬು ಹೆಣಿಗೆ, ಶಿವು, ಹಾಗೂ ಇನ್ನಿತರ ಉಪಸ್ಥಿತಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು