8:44 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಖ್ಯಾತ ನಟ ಪುನೀತ್ ಗೆ ಮಸ್ತಿ ಶಾಸಕ ಬಸನಗೌಡ ತುರ್ವಿಹಾಳ ಶ್ರದ್ಧಾಂಜಲಿ

31/10/2021, 19:18

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡ ಚಲನ ಚಿತ್ರರಂಗದ ಸಜ್ಜನಿಕೆಯ ಹಾಗೂ ಖ್ಯಾತ ನಟ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಮಸ್ಕಿಯ ದೈವದ ಕಟ್ಟೆ ಬಳಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಅಭಿಮಾನಿಗಳಲ್ಲಿ ಮತ್ತು ಕನ್ನಡ ಚಿತ್ರರಂಗದ ಕಲಾವಿದರಿಗೆ ಮರೆಯಲಾದ ದುಃಖವಾಗಿದೆ.

ಅವರು ಅಭಿಮಾನಿಗಳಿಗಾಗಿ ತಮ್ಮ ಜೀವನವನ್ನೇ ಲೆಕ್ಕಿಸದೆ ಕೆಲಸ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ನಮ್ಮದೇ ಸಿಗಲೆಂದು ಪ್ರಾರ್ಥಿಸಿದರು.

ಮಸ್ಕಿಯಲ್ಲಿ ಪುನೀತ್ ಅಭಿಮಾನಿಗಳು ಹಳ್ಳದ ದಂಡೆಯಲ್ಲಿ ನಿಂತು ದೇವರನ್ನು ಪ್ರಾರ್ಥಿಸುವ ಮೂಲಕ ಮೊರೆ ಹೋದರು. ನಂದಿ ಪಬ್ಲಿಕ್ 
ಸ್ಕೂಲ್ ನ ಶರಣು ನಾಯಕ್  ಸಂತಾಪ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಮುಖಂಡರಾದ ಹನುಮಂತಪ್ಪ ಮುದ್ದಾಪೂರು, ಪಂಪನಗೌಡ ಗುಡದೂರು, ಮೈಬುಸಾಬ ಮುದ್ದಾಪೂರು, ವೆಂಕಟರೆಡ್ಡಿ ಹಾಲಾಪುರ, ಕೃಷ್ಣ ಚಿಗರಿ‌, ಬಸನಗೌಡ ಮುದವಾಳ, ಸುರೇಶ್ ಬ್ಯಾಳಿ, ಆನಂದ ವಿರುಪೂರ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಬಳ್ಳಾ, ಶರಣಪ್ಪ ಎಲಿಗಾರ, ಮಲ್ಲಯ್ಯ ಮುರಾರಿ, ಬಸನಗೌಡ ಮಾರಲದಿನ್ನಿ, ಮೈಬು ಹೆಣಿಗೆ, ಶಿವು, ಹಾಗೂ ಇನ್ನಿತರ ಉಪಸ್ಥಿತಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು