9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಶಿವದೀಕ್ಷೆ ಸಂಸ್ಕಾರ ಶಿಬಿರ: 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷೆ

02/11/2021, 11:25

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಶಿವದೀಕ್ಷೆ ಸಂಸ್ಕಾರ ಶಿಬಿರದಲ್ಲಿ 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷಾ ಕಾರ್ಯಕ್ರಮ ನಡೆಸಲಾಯಿತು.

ಮುಖಂಡ ಚಂದ್ರ ಭೂಪಲ್ ನಾಡಗೌಡ್ರು ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಎಲ್ಲ ಮಠಾಧೀಶರುಗಳ ಹಾಗೂ ಜಂಗಮ ಸಮಾಜದ ಗುರುಹಿರಿಯರ ನಂತರ ಆಶೀರ್ವಾದ ಪಡೆದರು. ನಂತರ ಜಗದ್ಗುರುಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ, ವಿಧ ವಿಧದ ಭಜನೆ, ಬಾಜಿ, ಡೊಳ್ಳು, ಕಳಸ ಕನ್ನಡಿ ಒಂದಿಗೆ ಪ್ರಮುಖ ಬೀದಿಗಳಲ್ಲಿ ಶರಣರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಚಿಕ್ಕಮಗಳೂರಿನಿಂದ ಕಲಾ ಪುರೋಹಿತರನ್ನು ಕರಿಸಿ ನೋಡುಗರನ್ನು ಆಕರ್ಷಿಸುವಂತೆ ಕಾರ್ಯಕ್ರಮಗಳು ಜರುಗಿದವು. ಶರಣರ ಆಶೀರ್ವಾದದಿಂದ ಕಾರ್ಯಕ್ರಮಕ್ಕೆ ಆಯೋಜಿಸಿದ್ದ ಭಕ್ತರ ಪಾವನ ಎಂಬಂತೆ ಶರಣರ ಮಾರ್ಗದರ್ಶನ ಜೀವನದ ಅವಶ್ಯಕ ಎಂಬುವುದನ್ನು ನಾವು ಹರಿದು ಕೊಳ್ಳಬೇಕೆಂದು ಶರಣರು ಹೇಳಿದರು ಕಾರ್ಯಕ್ರಮದ ಪ್ರಮುಖ ಘಟ್ಟವಾದ ಜಂಗಮ ಸಮಾಜದ ಧರ್ಮೋಪದೇಶ ಜಾಗೃತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಸತ್ಯಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಶಿವಶರಣರು, ಪುರೋಹಿತರು, ಬಸವರಾಜ್ ಬಾದರ್ಲಿ, ಶಿಕ್ಷಕ ವೈಜನಾಥ್, ಮಲ್ಲಯ್ಯ

ನವಲಿ, ವೀರೇಶ್ ರಾರವಿ, ಶಿವಕುಮಾರ್, ಗೀತಾ ಹಿರೇಮಠ, ಶಿವಲೀಲಾ ಹಿರೇಮಠ ಪುರೋಹಿತರು ಬಸವರಾಜ್ ಗೊರೆಬಾಳ್,ಅಭಿನವ ಗಿಣಿವಾರ, ಶಿವಯೋಗಿ ಮಸ್ಕಿಯ ಗಚ್ಚಿನ ಮಠದ ವರ ರುದ್ರಮುನಿ ಶಿವಾಚಾರ್ಯರು ತುರುವಿಹಾಳ, ಅಮರಗುಂಡ ದೇವರು ಅಭಿನವ ಸೋಮನಾಥ ಶಿವಾಚಾರ್ಯರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು