7:37 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಕಾರ್ಮಿಕ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ; ದುರಂತಕ್ಕೆ ಏನು ಕಾರಣ? 

03/11/2021, 21:15

ಬ್ರಹ್ಮಾವರ(reporterkarnataka.com): ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವನಿಗೆ ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ಕೋಟತಟ್ಟು ಸಮೀಪದ  ಪಡುಕೆರೆ ಶಿರಸಿ ಮನೆಯಲ್ಲಿ ಘಟನೆ ನಡೆದಿದೆ

ಗಾರೆ ಕೆಲಸ‌ ಮಾಡಿಕೊಂಡಿದ್ದ ಸಾಲಿಗ್ರಾಮ ಮಂಜುನಾಥ್ (38) ಮೃತರು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚೇತನ್ ಪೂಜಾರಿ (28) ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ ಸ್ಲ್ಯಾಬ್ ನ ಸಪೋರ್ಟ್ ಗಳನ್ನು ತೆಗೆಯುತ್ತಿದ್ದಾಗ ಈ ಘಟನೆ‌ ನಡೆದಿದ್ದು, ಸ್ಲ್ಯಾಬ್ ಕುಸಿದು ಮಂಜುನಾಥ್ ಅವರ ಮೇಲೆ‌  ಬಿದ್ದು ಗಂಭೀರ ಗಾಯಗೊಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯ ಕೋಟ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು