12:55 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ತಮಿಳು ನಟ ವಿಜಯ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ; ಕಾರಣ ಏನು ಗೊತ್ತೇ?

03/11/2021, 22:29

ಬೆಂಗಳೂರು(reporterkarnataka.com): ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ. ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ.

ವಿಮಾನದಲ್ಲಿ ವಿಜಯ್ ಸೇತುಪತಿ ಪಕ್ಕದ ಸೀಟಿನಲ್ಲಿದ್ದ ಸಹ ಪ್ರಯಾಣಿಕ ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಸಹ ಪ್ರಯಾಣಿಕ ಹಾಗೂ ಸೇತುಪತಿಯ ಪಿಎಗೂ ಜಗಳ ಆಗಿದೆ. ಇದೇ ಸಿಟ್ಟಿನಲ್ಲಿ ವಿಮಾನದಿಂದ ಇಳಿದು ಏರ್ ಪೋರ್ಟ್ ನತ್ತ ಬರುವಾಗ ಪಿಎ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

ಬಿಡದಿ ಬಳಿಯ ಇನೋವೆಟಿವ್ ಫಿಲಂ ಸಿಟಿಯಲ್ಲಿ ತಮಿಳಿನ ರಿಯಾಲಿಟಿ ಶೋ ಶೂಟಿಂಗ್‍ಗೆಂದು ವಿಜಯ್ ಸೇತುಪತಿ ಆಗಮಿಸಿದ್ದರು.

ಘಟನೆ ಬಗ್ಗೆ ವಿಜಯ್ ಸೇತುಪತಿ ಅವರು ದೇವನಹಳ್ಳಿ ಏರ್ಪೋರ್ಟ್ ಠಾಣೆಗೆ ದೂರು ನೀಡಿದ್ದರು. ಕುಡಿದು ಹಲ್ಲೆಗೆ ಯತ್ನಿಸಿರೋದರ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪ್ರಕರಣ ವಾಪಸ್ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು