3:29 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ತಮಿಳು ನಟ ವಿಜಯ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ; ಕಾರಣ ಏನು ಗೊತ್ತೇ?

03/11/2021, 22:29

ಬೆಂಗಳೂರು(reporterkarnataka.com): ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ. ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ.

ವಿಮಾನದಲ್ಲಿ ವಿಜಯ್ ಸೇತುಪತಿ ಪಕ್ಕದ ಸೀಟಿನಲ್ಲಿದ್ದ ಸಹ ಪ್ರಯಾಣಿಕ ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಸಹ ಪ್ರಯಾಣಿಕ ಹಾಗೂ ಸೇತುಪತಿಯ ಪಿಎಗೂ ಜಗಳ ಆಗಿದೆ. ಇದೇ ಸಿಟ್ಟಿನಲ್ಲಿ ವಿಮಾನದಿಂದ ಇಳಿದು ಏರ್ ಪೋರ್ಟ್ ನತ್ತ ಬರುವಾಗ ಪಿಎ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

ಬಿಡದಿ ಬಳಿಯ ಇನೋವೆಟಿವ್ ಫಿಲಂ ಸಿಟಿಯಲ್ಲಿ ತಮಿಳಿನ ರಿಯಾಲಿಟಿ ಶೋ ಶೂಟಿಂಗ್‍ಗೆಂದು ವಿಜಯ್ ಸೇತುಪತಿ ಆಗಮಿಸಿದ್ದರು.

ಘಟನೆ ಬಗ್ಗೆ ವಿಜಯ್ ಸೇತುಪತಿ ಅವರು ದೇವನಹಳ್ಳಿ ಏರ್ಪೋರ್ಟ್ ಠಾಣೆಗೆ ದೂರು ನೀಡಿದ್ದರು. ಕುಡಿದು ಹಲ್ಲೆಗೆ ಯತ್ನಿಸಿರೋದರ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪ್ರಕರಣ ವಾಪಸ್ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು