3:23 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ತಮಿಳು ನಟ ವಿಜಯ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ; ಕಾರಣ ಏನು ಗೊತ್ತೇ?

03/11/2021, 22:29

ಬೆಂಗಳೂರು(reporterkarnataka.com): ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ. ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ.

ವಿಮಾನದಲ್ಲಿ ವಿಜಯ್ ಸೇತುಪತಿ ಪಕ್ಕದ ಸೀಟಿನಲ್ಲಿದ್ದ ಸಹ ಪ್ರಯಾಣಿಕ ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಸಹ ಪ್ರಯಾಣಿಕ ಹಾಗೂ ಸೇತುಪತಿಯ ಪಿಎಗೂ ಜಗಳ ಆಗಿದೆ. ಇದೇ ಸಿಟ್ಟಿನಲ್ಲಿ ವಿಮಾನದಿಂದ ಇಳಿದು ಏರ್ ಪೋರ್ಟ್ ನತ್ತ ಬರುವಾಗ ಪಿಎ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

ಬಿಡದಿ ಬಳಿಯ ಇನೋವೆಟಿವ್ ಫಿಲಂ ಸಿಟಿಯಲ್ಲಿ ತಮಿಳಿನ ರಿಯಾಲಿಟಿ ಶೋ ಶೂಟಿಂಗ್‍ಗೆಂದು ವಿಜಯ್ ಸೇತುಪತಿ ಆಗಮಿಸಿದ್ದರು.

ಘಟನೆ ಬಗ್ಗೆ ವಿಜಯ್ ಸೇತುಪತಿ ಅವರು ದೇವನಹಳ್ಳಿ ಏರ್ಪೋರ್ಟ್ ಠಾಣೆಗೆ ದೂರು ನೀಡಿದ್ದರು. ಕುಡಿದು ಹಲ್ಲೆಗೆ ಯತ್ನಿಸಿರೋದರ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪ್ರಕರಣ ವಾಪಸ್ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು