12:04 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಿಪಿಎಂ ತಾಲೂಕು ಸಮ್ಮೇಳನ: ಕಾರ್ಯದರ್ಶಿಯಾಗಿ  ಸಿ.ವಿರುಪಾಕ್ಷಪ್ಪ ಆಯ್ಕೆ

04/11/2021, 10:13

ವಿಜಯನಗರ(reporterkarnataka.com)

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿಪಿಎಂ ಸಮ್ಮೇಳನ,ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿತು.

ಸಮ್ಮೇಳನದಲ್ಲಿ ಜಿಲ್ಲಾ ಅಧ್ಯಕ್ಷರಾದ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಸತ್ಯಬಾಬು ಪ್ರಸಾದ,ನೂತನ ಸಂಚಾಲಕರಾದ ಸಿ. ವಿರುಪಾಕ್ಷಪ್ಪ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಚಂದ್ರಕುಮಾರಿ, ತಾಲೂಕು ಸಂಚಾಲಕಿ ಲಕ್ಷ್ಮಿದೇವಿ, ದೇವದಾಸಿ ವಿಮೊಚನೆ ಸಂಘದ ಅಧ್ಯಕ್ಷೆ ಕನ್ನಕೇರಿ ಯಂಕಮ್ಮ, ದಲಿತ ಸಮಿತಿ ಸಂಚಾಲಕ ಬಿಟಿಗುದ್ದಿ ಚಂದ್ರು, ಸಿಐಟಿಯು ಸಂಚಾಲಕರಾದ ಗುನ್ನಳ್ಳಿ ರಾಘವೇಂದ್ರ, ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಸಮ್ಮೇಳದ ನಂತರ ಸಿ.ವಿರುಪಾಕ್ಷಪ್ಪರನ್ನು, ಸಿಪಿಎಂ ಪಾರ್ಟಿ ಕೂಡ್ಲಿಗಿ ತಾಲೂಕು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಸಿಪಿಎಂ ತಾಲೂಕು ಪದಾಧಿಕಾರಿಗಳು ಹಾಗೂ ತಾಲ್ಲೂಕು ಸಮಿತಿ ಸರ್ವ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು