5:48 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಪತ್ತೆ ಹಚ್ಚಿದವರು 9480803057 ನಂಬರ್ ಗೆ ಕರೆ ಮಾಡಿ

05/11/2021, 10:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹೊರವಲಯದ ಜಂಬಯ್ಯನ ಕರೆಯ ಬಳಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಅನಾಮಧೇಯ ಶವವೊಂದು ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಜಂಭಯ್ಯನಕೆರೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡ ರೀತಿಯಲ್ಲಿ ಕಂಡು ಬಂದಿದೆ. 

ಬೆಳಿಗ್ಗೆ ದಾರಿಹೋಕರು ನೀಡಿದ ಮಾಹಿತಿಯಂತೆ ಕೂಡ್ಲಿಗಿ ಪೊಲೀಸರು ಜಂಭಯ್ಯನಕೆರೆ ಬಳಿ ಹೋಗಿ ನೋಡಲಾಗಿ ಸುಮಾರು 60 ವರ್ಷದ ಗಂಡಸಿನ ಶವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ರೀತಿ ಕಂಡು ಬರುತ್ತಿದ್ದು, ಬಿಳಿ ಪಂಜೆ ಹಾಗೂ ಬಿಳಿ ಅಂಗಿ ಧರಿಸಿದ್ದು, ನಸುಕಿನ ಜಾವ ನೇಣುಹಾಕಿಕೊಂಡು ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.

ಈ ಚಹರೆ ವ್ಯಕ್ತಿ ಯಾರೆಂದು ತಿಳಿದಲ್ಲಿ ತಕ್ಷಣ ಕೂಡ್ಲಿಗಿ ಪಿಎಸ್ಐ  ಮೊಬೈಲ್  9480803057 ಮತ್ತು ಸಿಬ್ಬಂದಿ ಮೊಬೈಲ್ 9964882275 ಗೆ ಮಾಹಿತಿ ನೀಡಲು ಪೊಲೀಸರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು