1:00 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಪತ್ತೆ ಹಚ್ಚಿದವರು 9480803057 ನಂಬರ್ ಗೆ ಕರೆ ಮಾಡಿ

05/11/2021, 10:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹೊರವಲಯದ ಜಂಬಯ್ಯನ ಕರೆಯ ಬಳಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಅನಾಮಧೇಯ ಶವವೊಂದು ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಜಂಭಯ್ಯನಕೆರೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡ ರೀತಿಯಲ್ಲಿ ಕಂಡು ಬಂದಿದೆ. 

ಬೆಳಿಗ್ಗೆ ದಾರಿಹೋಕರು ನೀಡಿದ ಮಾಹಿತಿಯಂತೆ ಕೂಡ್ಲಿಗಿ ಪೊಲೀಸರು ಜಂಭಯ್ಯನಕೆರೆ ಬಳಿ ಹೋಗಿ ನೋಡಲಾಗಿ ಸುಮಾರು 60 ವರ್ಷದ ಗಂಡಸಿನ ಶವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ರೀತಿ ಕಂಡು ಬರುತ್ತಿದ್ದು, ಬಿಳಿ ಪಂಜೆ ಹಾಗೂ ಬಿಳಿ ಅಂಗಿ ಧರಿಸಿದ್ದು, ನಸುಕಿನ ಜಾವ ನೇಣುಹಾಕಿಕೊಂಡು ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.

ಈ ಚಹರೆ ವ್ಯಕ್ತಿ ಯಾರೆಂದು ತಿಳಿದಲ್ಲಿ ತಕ್ಷಣ ಕೂಡ್ಲಿಗಿ ಪಿಎಸ್ಐ  ಮೊಬೈಲ್  9480803057 ಮತ್ತು ಸಿಬ್ಬಂದಿ ಮೊಬೈಲ್ 9964882275 ಗೆ ಮಾಹಿತಿ ನೀಡಲು ಪೊಲೀಸರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು