9:53 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಅಕ್ಟೋಬರ್ ತಿಂಗಳ ಸಹಾಯ ಧನ ಹಸ್ತಾಂತರ

06/11/2021, 11:57

ಮೂಡುಬಿದರೆ(reporterkarnataka.com):

ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ   ಆರದಿರಲಿ ಬದುಕು ಆರಾಧನ ಸಂಸ್ಥೆ ಯು ಪ್ರತಿ ತಿಂಗಳು ಸಹಾಯ ನೀಡುತ್ತಾ ಬಂದಿದ್ದು,

ಅಕ್ಟೋಬರ್ ತಿಂಗಳ ಸಹಾಯವನ್ನು ನಗರದ ಬೊಂದೇಲ್ ಕೃಷ್ಣ ನಗರ  ಭಜನಾ ಮಂದಿರ ದ ಸಮೀಪದ  ಜಾನ್ ಕೊರ್ಡೆರೋ ಅವರಿಗೆ ನೀಡಲಾಯಿತು.

ಜಾನ್ ಕೊರ್ಡೆರೋ ಅವರು ಅಪಘಾತದಲ್ಲಿ ಕೈ ಹಾಗು ಕಾಲು ಕಳೆದು ಕೊಂಡು ತೇಜಸ್ವಿನಿ ಆಸ್ಪತ್ರೆ ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡು ಬಡತನದ ಅವರ ಪರಿಸ್ಥಿತಿ ಯನ್ನು ಅರಿತು ಸಹಾಯ ನೀಡಿ ಸಹಕರಿಸಿದೆ. ಈ ಸಂದರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ ಪ್ರಸಾದ್ ನಾಯಕ್ ಉಡುಪಿ, ದೇವಿ ಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್,  ನವೀನ್ 

ಪುತ್ತೂರು,  ವಿವೇಕ್ ಪ್ರಭು, ಅಭಿಷೇಕ್ ಶೆಟ್ಟಿ, ಐಕಳ, ಶ್ರೀನಿವಾಸ ಬಜಪೆ, ನಾಗರಾಜ ಶೆಟ್ಟಿ ಅಂಬೂರಿ ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು