2:33 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ನ.30ರ ಬಳಿಕ ಉಚಿತ ಪಡಿತರ ವಿತರಣೆ ಇಲ್ಲ; ಕೇಂದ್ರ ಸರಕಾರ ಸ್ಪಷ್ಟನೆ

06/11/2021, 13:48

ಹೊಸದಿಲ್ಲಿ(reporterkarnataka.com): ಕೊರೊನ ಲಾಕ್ಡೌನ್ ವಿತರಿಸಲಾಗುತ್ತಿದ್ದ ಉಚಿತ ಪಡಿತರ ನಿಲ್ಲಿಸಲಾಗುವುದು ಎಂದು ಕೇಂದ್ರ ಸರ್ಕಾರ  ತಿಳಿಸಿದೆ. ಸರಕಾರ ನವೆಂಬರ್ 30 ರ ಬಳಿಕ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ..  

ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಯಲ್ಲಿ ದೇಶದ 80 ಕೋಟಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಆರ್ಥಿಕತೆಯಲ್ಲಿ ಚೇತರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 30ರ ನಂತರ ಉಚಿತ ಪಡಿತರವನ್ನು ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಕೋವಿಡ್-19 ನಿಂದ ಉಂಟಾದ ತೊಂದರೆ ನಿವಾರಿಸಲು PMGKAY ಅನ್ನು ಮಾರ್ಚ್ 2020 ರಲ್ಲಿ ಘೋಷಿಸಲಾಯಿತು. ಆರಂಭದಲ್ಲಿ, ಈ ಯೋಜನೆಯನ್ನು ಏಪ್ರಿಲ್-ಜೂನ್ 2020 ಅವಧಿಗೆ ಪ್ರಾರಂಭಿಸಲಾಗಿತ್ತು. ಆದರೆ ನಂತರ ಅದನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು