4:49 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ತುಳು ಉಪನ್ಯಾಸ ಮಾಲಿಕೆಗೆ ಒಂದು ವರ್ಷ:  ವರ್ಚುವಲ್ ವೇದಿಕೆಯಲ್ಲಿ ಇಂದು 52ನೇ ವಿಶೇಷ ಸಂಚಿಕೆ

29/05/2021, 07:44

ಮಂಗಳೂರು(reporterkarnataka news):

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಶ್ರೀ ಧರ್ಮಸ್ಥಳ  ಮಂಜುನಾಥೇಶ್ವರ ತುಳು ಪೀಠದ ಜಂಟಿ ಆಶ್ರಯದಲ್ಲಿ ಪ್ರತಿ ಶನಿವಾರ ನಡೆಯುತ್ತಿರುವ ತುಳು ಉಪನ್ಯಾಸ ಮಾಲಿಕೆ ಒಂದು ವರ್ಷ ಪೂರೈಸುತ್ತಿದೆ. 

ನಿರಂತರ 51ವಾರಗಳ ಕಾಲ ನಡೆದು ಬಂದಿದ್ದ ಕಾರ್ಯಕ್ರಮದ  52ನೇವಿಶೇಷ  ಸಂಚಿಕೆ ಮೇ 29 (ಶನಿವಾರ) ಸಂಜೆ 5 ಗಂಟೆಗೆವರ್ಚುವಲ್‌ವೇದಿಕೆಯಲ್ಲಿ ನಡೆಯಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು