11:13 PM Sunday6 - July 2025
ಬ್ರೇಕಿಂಗ್ ನ್ಯೂಸ್
ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ಕಳೆದ ವರ್ಷ ವೃತಪಟ್ಟ ಇಸಾಕ್ ಕುಟುಂಬಕ್ಕೆ ಕೊನೆಗೂ ಹೆಸ್ಕಾಂನಿಂದ 5 ಲಕ್ಷ ಪರಿಹಾರ

29/05/2021, 07:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ವರ್ಷ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕೃಷಿ ಕೆಲಸ ಮಾಡುವ ಸಂದರ್ಭದಲ್ಲಿ  ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಇಸಾಕ್ ಇಮಾಮ ಕೋಲೂರ್ ಅವರ ಕುಟುಂಬಕ್ಕೆ ಹೆಸ್ಕಾಂ ಇಲಾಖೆಯಿಂದ 5 ಲಕ್ಷ ರೂ. ಗಳ ಪರಿಹಾರದ ಚೆಕ್ಕನ್ನು ಡಿಸಿಎಂ ಲಕ್ಷ್ಮಣ್ ಸವದಿ ವಿತರಿಸಿದರು.

ಮೃತಪಟ್ಟ ವ್ಯಕ್ತಿಯ ಪರವಾಗಿ ಅವರ ಪತ್ನಿ ಆಸ್ಮಾ ಇಸಾಕ್ ಕೋಲೂರ್ ಅವರು ಡಿಸಿಎಂ ಲಕ್ಷ್ಮಣ ಸವದಿ ಅವರಿಂದ ಪರಿಹಾರದ ಚೆಕ್ಕನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹೆಸ್ಕಾಂ ಸತ್ತಿ ಶಾಖಾಧಿಕಾರಿ ಬಿ. ಎಸ್. ಶೀಲವಂತ, ನ್ಯಾಯವಾದಿ ಸಿದ್ದಾರೂಢ ಸವದಿ, ಚಿದಾನಂದ್ ಸವದಿ, 

ದತ್ತಾ ವಾಸ್ಟರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು