9:58 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ: ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಉದ್ಘಾಟನೆ

08/11/2021, 19:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ ಪಕ್ಷದ ಕಾರ್ಯಾಲಯದಲ್ಲಿ ನಡೆಯಿತು. ಮಂಡಲ ಕಾರ್ಯಕಾರಣಿ ಉದ್ಘಾಟನೆಯನ್ನು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಉದ್ಘಾಟಿಸಿದರು.

ಶರಣಬಸವ ಸೊಪ್ಪಿಮಠ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ದೇಶಪಾಂಡೆ ಮಾತನಾಡಿದರು.

ಸಂಘಟನಾ ವಿಭಾಗಿಯ ಕಾರ್ಯದರ್ಶಿಗಳಾದ ಪೂಜಪ್ಪ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಸಂಘಟನೆಯ ಕುರಿತಾಗಿ ಮಾತನಾಡಿದರು.

ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಅಧ್ಯಕ್ಷತೆ ವಹಿಸಿದ್ದರು. 

ಮುಖ್ಯ ಅತಿಥಿಗಳಾಗಿ ವಿಭಾಗಿಯ ಸಂಘಟನಾ ಪ್ರಧಾನ  ಕಾರ್ಯದರ್ಶಿಗಳಾದ ಪೂಜಪ್ಪ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ದೇಶಪಾಂಡೆ, ಕಾರ್ಯದರ್ಶಿಗಳಾದ ಶಾರದಾ ರಾಥೋಡ್ ಹಾಗೂ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಶರಣಬಸವ ವಕೀಲ ಉಮಲೂಟಿ, ಎಸ್ ಟಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಜಿ. ವೆಂಕಟೇಶ ನಾಯಕ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಶರಣಬಸವ ಸೊಪ್ಪಿಮಠ, ಮಲ್ಲಿಕಾರ್ಜುನ ಯಾದವ್ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಬಸವಂತರಾಯ ಕುರಿ  ವಿಶ್ವನಾಥ ಪಾಟೀಲ ,ಲಿಂಗರಾಜ ಜಂಗಮರಹಳ್ಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಮತ್ತು ಉಪಾಧ್ಯಕ್ಷರುಗಳು ಹಾಗೂ ಮಂಡಲ ಪದಾಧಿಕಾರಿಗಳು, ಮಂಡಲ ಮೋರ್ಚಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಮಂಡಲ ಕಾರ್ಯಕಾರಣಿ ಸದಸ್ಯರು ಮತ್ತು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಶಕ್ತಿಕೇಂದ್ರ ಪ್ರಮುಖರು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು