1:59 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬ್ಯಾಂಕ್ ಸೇವಾ ಅವಧಿ ಬೆಳಗ್ಗೆ 8ರಿಂದ 11ರ ವರೆಗೆ ಜಾರಿಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಮನವಿ

29/05/2021, 07:55

ಮಂಗಳೂರು(reporterkarnataka news): ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಬೆಳಗ್ಗೆ 11 ಗಂಟೆ ವರೆಗೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. 

ಈ ಹಿಂದೆ ಬ್ಯಾಂಕ್ ಗ್ರಾಹಕ ವ್ಯವಹಾರದ ಅವಧಿಯನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ನೀಡಲಾಗಿತ್ತು. ಆದರೆ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರಕ್ಕೆ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯ ವರೆಗೆ ಸಮಯಾವಕಾಶ ನೀಡುವುದರಿಂದ ಸಾರ್ವಜನಿಕರಿಗೆ ಓಡಾಟಕ್ಕೆ ಬಹಳಷ್ಟು ಅನುಕೂಲವಾಗಲಿದೆ‌. ಲಾಕ್ ಡೌನ್ ಸಡಿಲಿಕೆಯ ಅವಧಿಯಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಓಡಾಡಬಹುದು. ಮಾತ್ರವಲ್ಲ ಬ್ಯಾಂಕ್ ನೌಕರರಿಗೂ ಇದರಿಂದ ಬೇಗನೆ ಕೆಲಸ ಕಾರ್ಯಗಳನ್ನು ಮುಗಿಸಿ ಮನೆ ಸೇರುವಲ್ಲಿ ಸಹಕಾರಿಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು