2:13 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರು: ನವೆಂಬರ್ 13ರಂದು ರಾಜ್ಯಮಟ್ಟದ ಬೀದಿ ಬದಿ ವ್ಯಾಪಾರಿಗಳ ಪೂರ್ವಭಾವಿ ಸಭೆ

10/11/2021, 17:00

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ ನವಂಬರ್13ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿನಗರ ಮುಖ್ಯರಸ್ತೆ ಯಲ್ಲಿರುವ ಮಹಾರಾಷ್ಟ್ರಮಂಡಲ ಹಾಲ್ ನಲ್ಲಿ ಜರುಗಲಿದೆ.

ಮುಖ್ಯಅತಿಥಿಗಳಾಗಿ ಎನ್.ಎ.ಎಸ್.ವಿ.ಐ ಆರಬಿಂದ ಸಿಂಗ್ ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ತಾಲೂಕು

ಅಧ್ಯಕ್ಷರು, ಹೋಬಳಿ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ವಲಯ ಅಧ್ಯಕ್ಷರು ಹಾಗೂ ವಾರ್ಡ ಅಧ್ಯಕ್ಷರುಗಳು, ಬೀದಿ ಬದಿ ವ್ಯಾಪಾರಿಗಳು, ಸಮಿತಿ ಪದಾಧಿಕಾರಿಗಳು, ಪಟ್ಟಣ ಮಾರಾಟ ಸಮಿತಿಯ ಚುನಾಯಿತ ಪ್ರತಿನಿಧಿಗಳು, ವಿಕಲ ಚೇತನ ಘಟಕದ ಪದಾಧಿಕಾರಿಗಳು, ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸಮಿತಿ ಪದಾಧಿಕಾರಿಗಳು, ಬೀದಿ ಬದಿ ವ್ಯಾಪಾರಿ ಮುಖಂಡರುಗಳು ಭಾಗವಹಿಸಲಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು